ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನ ಕಲಾರಂಗದ ಅವಳಿ ಕಾರ್ಯಕ್ರಮಗಳ ಅವಲೋಕನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ಜುಲೈ 14 , 2016
ಜುಲೈ 14 , 2016

ಯಕ್ಷಗಾನ ಕಲಾರಂಗದ ಅವಳಿ ಕಾರ್ಯಕ್ರಮಗಳ ಅವಲೋಕನ

ಉಡುಪಿ : ಯಕ್ಷಗಾನ ಕಲಾರಂಗ (ರಿ. ) ಉಡುಪಿ ಇದರ ಮಳೆಗಾಲದ ತೆಂಕು ಮತ್ತು ಬಡಗುತಿಟ್ಟುಗಳ ಎರಡು ಕಾರ್ಯಕ್ರಮಗಳ ಅವಲೋಕನೆ ಮತ್ತು ವಿಮರ್ಶಾ ಕಾರ್ಯಕ್ರಮ ಕಲಾರಂಗದ ಕಛೇರಿಯಲ್ಲಿ ನೆಡೆಯಿತು. ತೆಂಕುತಿಟ್ಟಿನ ಕಲಾವಿದರು ಪ್ರದರ್ಶಿಸಿದ ``ನಳ ದಮಯಂತಿ`` ಕಾರ್ಯಕ್ರಮದ ವಿಮರ್ಶೆಯನ್ನು ಸಂಗೀತ ವಿಮರ್ಶಕಿ ಪ್ರತಿಭಾ ಎಂ. ಎಲ್. ಸಾಮಗ ಮತ್ತು ಬಾಯಾರು ಗುರುರಾಜ ಹೊಳ್ಳರು ನೆರವೇರಿಸಿದರು.

ಬಡಗುತಿಟ್ಟಿನ ``ವೀರ ದಶರಥ ನೃಪತಿ`` ಪ್ರಸಂಗವನ್ನು ಹಿರಿಯ ವಿಮರ್ಶಕ ಮಣಿಪಾಲದ ಪ್ರೋ. ಎಸ್. ವಿ. ಉದಯ ಕುಮಾರ ಶೆಟ್ಟರು ನೆರವೇರಿಸಿದರು. ಮೂವರು ವಿಮರ್ಶಕರು ಎರಡು ಕಾರ್ಯಕ್ರಮಗಳ ಒಳಿತು ಕೆಡುಕುಗಳ ಬಗ್ಗೆ ಬೆಳಕು ಚೆಲ್ಲಿದರು. ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ ಕಾರ್ಯಕ್ರಮ ಸಂಯ್ಯೋಜಿಸಿದರು. ಅನೇಕ ಯಕ್ಷಗಾನಾಭಿಮಾನಿಗಳು ಚರ್ಚೆಯಲ್ಲಿ ಪಾಲ್ಗೊಂಡರು.




Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ