ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ ಜಾಲ
Share
ದಿ.ನಗರ ಜಗನ್ನಾಥ ಶೆಟ್ಟಿ ದಶಮ ವರ್ಷದ ಸಂಸ್ಮರಣೆ, ಯಕ್ಷಗಾನ ಬಯಲಾಟ ಪ್ರದರ್ಶನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಬುಧವಾರ, ಜನವರಿ 15 , 2014
ಬಡಗುತಿಟ್ಟಿನ ರಂಗಸ್ಥಳ ರಾಜ ಎಂಬ ಖ್ಯಾತಿಯ ಸವ್ಯಸಾಚಿ ಕಲಾವಿದ ನಗರ ಜಗನ್ನಾಥ ಶೆಟ್ಟಿಯವರು ನಮ್ಮನ್ನಗಲಿ ಇಂದಿಗೆ ವರ್ಷ ೧೦ ಸಂದಿದೆ. ಅವರ ಅಭಿಮಾನಿ ವರ್ಗದವರು ಸಂಸ್ಮರಣಾ ಸಮಿತಿ ರಚಿಸಿಕೊಂಡು ಇದೇ ಬರುವ ಫೆಬ್ರವರಿ 8ರ ಶನಿವಾರ ರಾತ್ರಿ ಕುಂದಾಪುರದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸಂಸ್ಮರಣಾ ಸಮಾರಂಭ ಮತ್ತು ಅವರು ದೀರ್ಘಕಾಲ ಸೇವೆ ಸಲ್ಲಿಸಿದ ಮೇಳಗಳಲ್ಲಿ ಒಂದಾದ ಶ್ರೀ ಪೆರ್ಡೂರು ಮೇಳದವರಿಂದ ಪೌರಾಣಿಕ ಪ್ರಸಂಗಗಳ ಪ್ರದರ್ಶನವಿರಿಕೊಂಡಿದ್ದಾರೆ. ನಗರದವರು ತೀರಿಕೊಂಡ ಹತ್ತನೇ ವರ್ಷದಲ್ಲಿ ಅವರನ್ನು ನೆನಪಿಸಿಕೊಂಡು ಕುಟುಂಬಕ್ಕೆ ಧನ ಸಹಾಯ ಮಾಡುವ ಉದ್ದೇಶದಿಂದ ಹುಟ್ಟಿಕೊಂಡ ಸಂಸ್ಮರಣಾ ಸಮಿತಿಯ ಕಾರ್ಯ ಶ್ಲಾಘನೀಯವಾಗಿದೆ.




















Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ