ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಎಸ್. ವಿ. ಉದಯ ಕುಮಾರ ಶೆಟ್ಟಿಯವರಿಗೆ ಸನ್ಮಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಭಾನುವಾರ, ಡಿಸೆ೦ಬರ್ 28 , 2014
ಡಿಸೆ೦ಬರ್ 28, 2014

ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಎಸ್. ವಿ. ಉದಯ ಕುಮಾರ ಶೆಟ್ಟಿಯವರಿಗೆ ಸನ್ಮಾನ

ಮಣಿಪಾಲ :
ಈ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆಯಾದ ಯಕ್ಷಗಾನ ವಿಮರ್ಶಕ ಬರಹಗಾರ ಪ್ರೊ. ಎಸ್. ವಿ. ಉದಯಕುಮಾರ ಶೆಟ್ಟಿಯವರಿಗೆ ಉಡುಪಿಯ ರಂಗಸ್ಥಳ ಸಂಸ್ಥೆಯ ವತಿಯಿಂದ ಸಂಸ್ಥೆಯ ಗೌರವಾದ್ಯಕ್ಷ ಮನೋಹರ ಶೆಟ್ಟಿಯವರು ಸನ್ಮಾನಿಸಿದರು. ರಂಗಸ್ಥಳ ಮೆನೆಜಿಂಗ್ ಟ್ರಷ್ಟಿ ಮಾಜಿ ಶಾಸಕ ಯು. ಆರ್ ಸಬಾಪತಿ ಸನ್ಮಾನಿತರನ್ನು ಅಭಿನಂದಿಸಿ ಮಾತನಾಡಿದರು.

ರಂಗಸ್ಥಳದ ಅದ್ಯಕ್ಷ ಬನ್ನಾಡಿ ಶೇಷಪ್ಪ ಶೆಟ್ಟಿ, ಕಾರ್ಯದರ್ಶಿ ಮಹಾಬಲಕುಂದರ್. ಪೆರ್ಡೂರು ಮೇಳದ ವ್ಯವಸ್ಥಾಪಕ ವೈ. ಕರುಣಾಕರ ಶೆಟ್ಟಿ, ಸಾಲಿಗ್ರಾಮ ಮೇಳದ ವ್ಯವಸ್ಥಾಪಕ ಪಿ. ಕಿಶನ್ ಹೆಗ್ಡೆ, ಸದಾನಂದ ಪಾಟೀಲ್, ಮೇಟಿ ಮುದಿಯಪ್ಪ, ತೆಂಕಿಲ್ಲಾಯ, ಮುಂತಾದವರು ಉಪಸ್ಥಿತರಿದ್ದರು. ಕಾಪು ಸುಂದರ ಶೆಟ್ಟಿಯವರ ಸಂಸ್ಮರಣೆ ನೆಡೆಸಲಾಯಿತು. ಸುಂದರ ಶೆಟ್ಟಿಯವರ ಪುತ್ರರು ಕುಟುಂಬಸ್ಥರು ಉಪಸ್ಥಿತರಿದ್ದರು.






Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ