ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಮೂಡಂಬೈಲು ಶಾಸ್ತ್ರಿಗೆ ಗೌರವ ಪ್ರಶಸ್ತಿ ಪ್ರದಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಬುಧವಾರ, ಜೂನ್ 17 , 2015
ಜೂನ್ 17, 2015

ಮೂಡಂಬೈಲು ಶಾಸ್ತ್ರಿಗೆ ಗೌರವ ಪ್ರಶಸ್ತಿ ಪ್ರದಾನ

ಹಳೆಯಂಗಡಿ : ಯಕ್ಷಗಾನ ತಾಳಮದ್ದಳೆಗೆ ಹಿರಿಯ ಕಲಾವಿದರು ನೀಡಿರುವ ಕೊಡು ಗೆ ಮಹತ್ವದಾಗಿದ್ದು ಕಿರಿಯರು ಇದರ ಪ್ರಯೋಜನ ಪಡೆದು ಸಾಧನೆ ಮಾಡಬೇ ಕು ಎಂದು ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎಲ್. ಸಾಮಗ ಹೇಳಿದರು. ಪಾವಂಜೆಯಲ್ಲಿ ಭಾನುವಾರ ಮೂಡಂ ಬೈಲು ಗೋಪಾಲಕೃಷ್ಣ ಶಾಸ್ತ್ರಿಅವರಿಗೆ ಹರಿದಾಸ ಲಕ್ಷ್ಮೀನಾರಾಯಣಪ್ಪಯ್ಯ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಉಜಿರೆ ಅಶೋಕ ಭಟ್ ಅಭಿನಂದನಾ ಭಾಷಣ ಮಾಡಿ ಸ್ತ್ರೀ ಪಾತ್ರಗಳಿಗೆ ವೈಚಾರಿಕತೆ ಭಾವನೆ ತುಂಬಿದ ಶಾಸ್ತ್ರಿ ಅವರು ಸ್ತ್ರೀ ಪಾತ್ರಗಳ ಬೆಳವಣಿಗೆ ನೀಡಿದ ಕೊಡುಗೆ ದೊಡ್ಡದು. ಅವರಿಗೆ ಈ ಪ್ರಶಸ್ತಿ ನೀಡಿರುವುದರಿಂದ ಪ್ರಶಸ್ತಿಯ ಗೌರವ ಹೆಚ್ಚಾಗಿದೆ ಎಂದರು.

ಪ್ರಶಸ್ತಿ ಸ್ವೀಕರಿಸಿದ ಗೋಪಾಲಕೃಷ್ಣ ಶಾಸ್ತ್ರಿ ಮಾತನಾಡಿ, ಸಭೆಗೆ ಗೌರವ ನೀಡುವುದು ಕಲಾವಿದನ ಕರ್ತವ್ಯ. ಸಭೆಯ ಭಾವನೆಗಳ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದರು. ಉಮಾಕಾಂತ ಭಟ್, ಯಾಜಿ ನಿರಂಜನ್ ಭಟ್, ಹರಿದಾಸ ಲಕ್ಷೀನಾರಾ ಯಣಪ್ಪಯ್ಯ ಸ್ಮಾರಕ ಕಲಾಪೋಷಕ ವೇದಿ ಕೆ ಅಧ್ಯಕ್ಷ ಶಶೀಂದ್ರ ಭಟ್ ಉಪಸ್ಥಿತರಿದ್ದರು.

ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಳದಲ್ಲಿ ನಡೆದ ಆಖ್ಯಾನ ದಶಕ ತಾಳಮದ್ದಳೆ ಸಮಾರೋಪ ನಡೆಯಿತು. ಸೋಂದಾ ಭಾಸ್ಕರ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಸಂಘಟಕ ಡಿ ಎಸ್ ಶ್ರೀಧರ್ ಅಭಿನಂದನೆ ಪತ್ರ ವಾಚಿಸಿದರು.



ಕೃಪೆ : http://vijaykarnataka.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ