ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನ ಅವಧಿ : ಮಂದಾರ್ತಿಯಲ್ಲಿ ಚಿಂತನಾ ಸಭೆ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಶುಕ್ರವಾರ, ಆಗಸ್ಟ್ 2 , 2013
ಬ್ರಹ್ಮಾವರ , ಆಗಸ್ಟ್ 2 , 2013

ಯಕ್ಷಗಾನ ಅವಧಿ : ಮಂದಾರ್ತಿಯಲ್ಲಿ ಚಿಂತನಾ ಸಭೆ

ಬ್ರಹ್ಮಾವರ : ಯಕ್ಷಗಾನದ ಪ್ರದರ್ಶನ ಅವಧಿ ಕುರಿತು ಚಿಂತನ ಮಂಥನ ನಡೆಸಲು ಆ.7ರ ಬೆಳಗ್ಗೆ 11.30ಕ್ಕೆ ಶ್ರೀಕ್ಷೇತ್ರದ ಕಲ್ಯಾಣ ಮಂಟಪದಲ್ಲಿ ಆಸಕ್ತರು, ಕಲಾಭಿಮಾನಿಗಳು, ಕಲಾವಿದರು, ಚಿಂತಕರು, ಸೇವಾರ್ಥಿಗಳ ಸಭೆಯನ್ನು ಆಯೋಜಿಸಲಾಗಿದೆ.

ಯಕ್ಷಗಾನವನ್ನು ಇಡೀ ರಾತ್ರಿ ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಅವಧಿ ಪರಿಷ್ಕರಣೆ ಕುರಿತು ನಿರ್ಣಯ ತೆಗೆದುಕೊಳ್ಳಲು ಸಭೆಯನ್ನು ನಡೆಸಲಾಗುತ್ತಿದೆ. ಆಸಕ್ತರು ಪಾಲ್ಗೊಳ್ಳಬೇಕೆಂದು ದೇವಸ್ಥಾನದ ಆಡಳಿತೆ ಮೊಕ್ತೇಸರ ಎಚ್‌. ಧನಂಜಯ ಶೆಟ್ಟಿ ತಿಳಿಸಿದ್ದಾರೆ.


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ