ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಮುದ್ದಣ ಪ್ರಶಸ್ತಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ಫೆಬ್ರವರಿ 6 , 2014
ಫ಼ೆಬ್ರವರಿ 6, 2014

ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಮುದ್ದಣ ಪ್ರಶಸ್ತಿ

ಸಚ್ಚೇರಿಪೇಟೆ : ನಂದಳಿಕೆ ಕವಿ ಮುದ್ದಣ ಸ್ಮಾರಕ ಮಿತ್ರ ಮಂಡಳಿ, ಶ್ರೀ ಮಹಾಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ವರಕವಿ ಮುದ್ದಣನ 144ನೇ ಸಂಸ್ಮರಣೆ ಮತ್ತು ಅಕ್ಷರ ದಾಸೋಹ ಕಟ್ಟಡದ ಉದ್ಘಾಟನೆ ಹಾಗೂ ಕಿಣ್ಣಣ್ಣ-ಮುಣ್ಣಣ್ಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯಕ್ಷಗಾನ ಕಲಾವಿದ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಮುದ್ದಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಜಿಪಂ ಸದಸ್ಯರಾದ ಸುಪ್ರೀತ್ ಶೆಟ್ಟಿ ಕೆದಿಂಜೆ, ನಂದಳಿಕೆ ಚಾವಡಿ ಅರಮನೆ ಎನ್. ಸುಹಾಸ್ ಹೆಗ್ಡೆ, ತಾಪಂ ಸದಸ್ಯರಾದ ಕ್ಸೇವಿಯರ್ ಡಿಮೆಲ್ಲೋ, ಕ್ಷೇತ್ರ ಶಿಕ್ಷಣಾಧಿಕಾರಿ ಮನಮೋಹನ್ ಎಚ್.ಕೆ., ಮುದ್ದಣ ಪ್ರಕಾಶನದ ನಂದಳಿಕೆ ಬಾಲಚಂದ್ರ ರಾವ್, ಅಕ್ಷರ ದಾಸೋಹದ ಸಹಾಯಕ ನಿರ್ಧೇಶಕರಾದ ತಿಪ್ಪೇಶಪ್ಪ, ಶಾಲಾ ಸಂಚಾಲಕಿ ರಾಜೇಶ್ವರಿ ವಿ. ರಾವ್, ಕವಿ ಮುದ್ದಣ ಸ್ಮಾರಕ ಮಿತ್ರ ಮಂಡಳಿ ಅಧ್ಯಕ್ಷ ರವಿರಾಜ್ ಭಟ್, ಕಾರ್ಯದರ್ಶಿ ಅರುಣ್ ಕುಮಾರ್, ಮುಖ್ಯ ಶಿಕ್ಷಕರಾದ ವಿ.ಕೆ. ರಾವ್ ನಂದಳಿಕೆ ಉಪಸ್ಥಿತರಿದ್ದರು.



ಕೃಪೆ : http://www.vijaykarnataka.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ