ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ನೂಜಾಡಿ ಪ್ರಶಸ್ತಿ ಪ್ರದಾನ, ಪೌರ ಸನ್ಮಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಸೋಮವಾರ, ನವ೦ಬರ್ 17 , 2014
ನವ೦ಬರ್ 17, 2014

ನೂಜಾಡಿ ಪ್ರಶಸ್ತಿ ಪ್ರದಾನ, ಪೌರ ಸನ್ಮಾನ

ವಂಡ್ಸೆ : ಕಂದಾವರ ರಘುರಾಮ ಶೆಟ್ಟಿ ಪ್ರತಿಷ್ಠಾನ ನೂಜಾಡಿ ಕೊಡ ಮಾಡುವ ಪ್ರಶಸ್ತಿ ಪ್ರದಾನ ಮತ್ತು ಪೌರ ಸನ್ಮಾನ ಕಾರ್ಯ ಕ್ರಮ ನೂಜಾಡಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು.

ನೂಜಾಡಿ ಶ್ರೀ ದುಗಾಪರಮೇಶ್ವರಿ ದೇವಸ್ಥಾನದ ಅರ್ಚಕ ಕಷ್ಣ ಭಟ್ ಉದ್ಘಾಟಿಸಿದರು, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ ಅದ್ಯಕ್ಷತೆ ವಹಿಸಿದ್ದರು. ಹಿರಿಯ ಪ್ರಸಂಗ ಕರ್ತ, ಅರ್ಥದಾರಿ ಕಂದಾವರ ರಘುರಾಮ ಶೆಟ್ಟಿ ಅವರು ಪ್ರಸಿದ್ಧ ಪ್ರಸಂಗಕರ್ತ, ವೇಷದಾರಿ ತಾರಾನಾಥ ವರ್ಕಾಡಿ ಮತ್ತು ಅವರ ಪತ್ನಿ ಡಾ.ಪ್ರೇಮಲತಾ ಅವರನ್ನು ಸನ್ಮಾನಿಸಿದರು.

ಎಂಐಟಿ ಮಣಿಪಾಲ ಉಪನ್ಯಾಸಕ ಎಸ್.ವಿ. ಉದಯ ಕುಮಾರ್ ಶೆಟ್ಟಿ ಶುಭಾಶಂಸನೆಗೈದರು. ಮುಖ್ಯ ಅತಿಥಿಗಳಾಗಿ ನಿವತ್ತ ಪಶುವೈದ್ಯಾಧಿಕಾರಿ ಡಾ.ಚಂದ್ರಶೇಖರ ಶೆಟ್ಟಿ ನೈಲಾಡಿ, ನಿವತ್ತ ಮುಖ್ಯೋ ಪಾಧ್ಯಾಯ ಬಿ. ರಾಜೀವ ಶೆಟ್ಟಿ ಬಗ್ವಾಡಿ ಉಪಸ್ಥಿತರಿದ್ಧರು. ಕಂದಾವರ ರಘುರಾಮ ಶೆಟಿ, ್ಟಪತ್ನಿ ದೇವಕಿ ಶೆಡ್ತಿ ಅವರನ್ನು ಸನ್ಮಾನಿಸಲಾಯಿತು.

ಕೃಪೆ : http://www.vijaykarnataka.com


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ