ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನ ಬಯಲಾಟ ಅಕಾಡೆಮಿ ಪುಸ್ತಕ ಬಹುಮಾನ ಪ್ರಕಟ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ಜೂನ್ 30 , 2015
ಜೂನ್ 30, 2015

ಯಕ್ಷಗಾನ ಬಯಲಾಟ ಅಕಾಡೆಮಿ ಪುಸ್ತಕ ಬಹುಮಾನ ಪ್ರಕಟ

ಬೆಂಗಳೂರು :
ಡಿ.ಎಸ್. ಶ್ರೀಧರ್
ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ 2011 , 2012 ಹಾಗೂ 2013 ನೇ ಸಾಲಿನ ಪುಸ್ತಕ ಬಹುಮಾನ ಪ್ರಕಟಿಸಿದೆ. ವಿಜೇತರು ಹಾಗೂ ಅವರ ಪುಸ್ತಕಗಳು ಇಂತಿದೆ.

ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ 2011 , 2012 ಹಾಗೂ 2013 ನೇ ಸಾಲಿನ ಪುಸ್ತಕ ಬಹುಮಾನ ಪ್ರಕಟಿಸಿದೆ. ವಿಜೇತರು ಹಾಗೂ ಅವರ ಪುಸ್ತಕಗಳು ಇಂತಿದೆ. 2011 ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯ ಈಶ್ವರಚಂದ್ರ ಎಸ್. ಬೆಟಗೇರಿ ಇವರ 'ಪಗಡೆಯಾಟ', ದಕ್ಷಿಣ ಕನ್ನಡ ಜಿಲ್ಲೆಯ ಡಿ.ಎಸ್. ಶ್ರೀಧರ್ ಇವರ 'ಯಕ್ಷಗಾನ ಪ್ರಸಂಗಮಾಲಿಕಾ' ಹಾಗೂ ಬೆಂಗಳೂರಿನ ಜಿಡ್ಡು ಸದಾಶಿವ ಭಟ್ಟ ಇವರ 'ಲಿಂಗಣ್ಣ' ಕೃತಿಗಳು ಆಯ್ಕೆಯಾಗಿವೆ.

ಮನೋಹರ್ ಎಸ್. ಕುಂದರ್


2012 ನೇ ಸಾಲಿನಲ್ಲಿ ಹೊಸಪೇಟೆಯ ದಿವಂಗತ ಬಸವರಾಜ ಮಲಶೆಟ್ಟಿ ಇವರ 'ಗಿರಿಜಾ ಕಲ್ಯಾಣ', ಉಡುಪಿ ಜಿಲ್ಲೆಯ ಸುಬ್ರಹ್ಮಣಯ್ಯ ಬೈಪಡಿತ್ತಾಯ ಇವರ 'ಸಾಧಕ ಸಂಪದ' ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸದಾಶಿವ ಭಟ್ಟ ಇವರ 'ತ್ರಿಂಶತಿ' ಕೃತಿಗಳು ಆಯ್ಕೆಯಾಗಿವೆ.

2013 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಮನೋಹರ ಎಸ್. ಕುಂದರ್ ಇವರ 'ಯಕ್ಷಗಾನ ರಂಗಬೈಭವ', ದಿವಂಗತ ಸಾಣೂರು ಎಂ. ಶ್ರೀಧರ ಪಾಂಡಿ ಅವರ 'ಜಿನಯಕ್ಷಗಾನ ಸಂಪುಟ' ಹಾಗೂ ಬಳ್ಳಾರಿ ಜಿಲ್ಲೆಯ ಮೋಹನ ಕುಂಟಾರ್ ಇವರ 'ಯಕ್ಷಗಾನ ಸ್ಥಿತ್ಯಂತರ ಪುಸ್ತಕಗಳು' ಬಹುಮಾನಕ್ಕೆ ಆಯ್ಕೆಯಾಗಿದೆ ಎಂದು ಯಕ್ಷಗಾನ ಬಯಲಾಟ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.



ಕೃಪೆ : kannada.oneindia.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ